ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿಯಲ್ಲಿ ಇಂದು ತನಿಖೆ ನಡೆಸಲು ಇ.ಡಿ.ದಾಳಿ ನಡೆಸಿದ್ದಾರೆ. ಆದರೆ ಇ.ಡಿ.ಅಧಿಕಾರಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಫೈಲ್ಗಳು ಸಹ ದೊರೆಯುವುದಿಲ್ಲ. ಏಕೆಂದರೆ ಮುಡಾ ಪ್ರಕರಣದ ಫೈಲ್ಗಳು ಕಚೇರಿಯಲ್ಲಿರುವುದಕ್ಕಿಂತ ಅಧಿಕವಾಗಿ ಸಚಿವ ಭೈರತಿ ಸುರೇಶ್ ಅವರ ಮನೆಯಲ್ಲಿಯೇ ಇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇ.ಡಿ.ಮೊದಲು ಸಚಿವ ಭೈರತಿ ಸುರೇಶ್ ಅವರ ನಿವಾಸ ಮತ್ತು ಅವರ ಕಚೇರಿಯ ಮೇಲೆ ದಾಳಿ ಮಾಡಬೇಕು. ಮುಡಾದ ಅನೇಕ ಫೈಲ್ಗಳನ್ನು ಹೆಲಿಕಾಫ್ಟರ್ ಮುಖಾಂತರ ಅವರು ಕೊಂಡ್ಯೊದಿದ್ದಾರೆ ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…