vidyasiri scholarship details siddaramaiah
ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ.
ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮೈಸೂರು ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪ್ರತಿಮೆ ಬಳಿಯಿಂದ ಆರಂಭವಾದ ಜಾಥಾವು ಪ್ರಮುಖ ರಸ್ತೆಗಳಲ್ಲಿ ಸಾಗಿತು.
ಮೇಣದ ಬತ್ತಿ ಹಿಡಿದು ಜಾಥಾ ಹೊರಟ ಬಿಜೆಪಿ ಕಾರ್ಯಕರ್ತರು, ಶಾಂತಿಯಿಂದ ಕೂಡಿದ್ದ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ ನಡೆಸಿ ಅನೇಕರ ಸಾವಿಗೆ ಕಾರಣರಾದ ಉಗ್ರರ ವಿರುದ್ಧ
ಕಿಡಿಕಾರಿದರು.
ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…