ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.
ಮೈಸೂರಿನ ಬಲ್ಲಾಳ್ ವೃತ್ತದಲ್ಲಿ ಹೆಲಿಕಾಪ್ಟರ್ ಮೂಲಕ ಅಂಬೇಡ್ಕರ್ ಮತ್ತು ಬುದ್ದನ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಕೆ ಮಾಡಲಾಯಿತು. ತೆರೆದ ಅಲಂಕೃತ ವಾಹನಗಳಲ್ಲಿ ಪ್ರತಿಷ್ಠಾಪಿಸಿದ್ದ ಪ್ರತಿಮೆಗಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಿ ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಯಿತು
ಇದೇ ಮೊದಲ ಬಾರಿಗೆ ಹೆಲಿಕಾಪ್ಟರ್ ಮೂಲಕ ನಡೆದ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ನೆತ್ತಿ ಸುಡುತ್ತಿದ್ದ ಬಿಸಿಲನ್ನು ಲೆಕ್ಕಿಸದೇ ಸಾವಿರಾರು ಜನರು ಭಾಗಿಯಾಗಿ ಈ ಕ್ಷಣವನ್ನು ಕಣ್ತುಂಬಿಕೊಂಡರು.
ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…