ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವಿದ್ಯುತ್ ದೀಪಾಲಂಕಾರ ಕಂಬಕ್ಕೆ ಡಿಕ್ಕಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್ನಿಂದ ಕಾಡಿನೊಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್ಡಿಕೆ
ವಿದ್ಯುತ್ ಕಂಬ ಸರಿಪಡಿಸಲು ಬಂದಿದ್ದ ವ್ಯಕ್ತಿಯೋರ್ವ ಸ್ವಲ್ಪ ದೂರದ ಬಳಿ ಒಂದು ಬ್ಯಾಗ್ ಬಿದ್ದಿದ್ದನ್ನು ಗಮನಿಸಿದ್ದಾನೆ. ಈ ವೇಳೆ ಹತ್ತಿರ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕಬಸವೇಗೌಡ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈ ಸಂಬಂಧ ಸಿದ್ಧಾರ್ಥ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…