ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವಿದ್ಯುತ್ ದೀಪಾಲಂಕಾರ ಕಂಬಕ್ಕೆ ಡಿಕ್ಕಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್ನಿಂದ ಕಾಡಿನೊಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್ಡಿಕೆ
ವಿದ್ಯುತ್ ಕಂಬ ಸರಿಪಡಿಸಲು ಬಂದಿದ್ದ ವ್ಯಕ್ತಿಯೋರ್ವ ಸ್ವಲ್ಪ ದೂರದ ಬಳಿ ಒಂದು ಬ್ಯಾಗ್ ಬಿದ್ದಿದ್ದನ್ನು ಗಮನಿಸಿದ್ದಾನೆ. ಈ ವೇಳೆ ಹತ್ತಿರ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕಬಸವೇಗೌಡ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈ ಸಂಬಂಧ ಸಿದ್ಧಾರ್ಥ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…