ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿರುವ ಬೆನ್ನಲ್ಲೇ ಅವಘಡವೊಂದು ಸಂಭವಿಸಿದೆ.
ಚಾಮುಂಡಿಬೆಟ್ಟದ ಶಿಚಾರ್ಚಕರಾದ ವಿ.ರಾಜು ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ. ಕಳೆದ ತಡರಾತ್ರಿ ಚಾಮುಂಡಿಬೆಟ್ಟದ ಶಿವಾರ್ಚಕ ವಿ.ರಾಜು ನಿಧನರಾಗಿದ್ದಾರೆ.
ಇದನ್ನ ಓದಿ: ಮಡಿಕೇರಿ ದಸರಾ ಮಹೋತ್ಸವದಲ್ಲಿ ನಾಳೆ ಕಾಫಿ ಘಮಲು
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿದೇವಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮಧ್ಯಾಹ್ನದವರೆಗೂ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…