ಮೈಸೂರು: ಕುಡುಮ ಶ್ರೀಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಟ್ರಸ್ಟ್ ವತಿಯಿಂದ ಚಾಮುಂಡಿಬೆಟ್ಟದ ಪಾದಗಳನ್ನು ಸ್ವಚ್ಛತೆ ಮಾಡಲಾಯಿತು.
ಇಂದು ಬೆಳಿಗ್ಗೆ ಚಾಮುಂಡಿಬೆಟ್ಟದ ಪಾದದ ಬಳಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಾತ ಅಮೃತಾನಂದಮಯಿ ಮಠದ ಪ್ರಸಾದ ಅಮೃತ ಚೈತನ್ಯ ಸ್ವಾಮೀಜಿ, ಸಾಮಾಜಿಕ ನ್ಯಾಯ ವೇದಿಕೆ ಅಧ್ಯಕ್ಷ ಶ್ಯಾಮಭಟ್ಟರು, ಟ್ರಸ್ಟಿನ ಕಾನೂನು ಸಲಹೆಗಾರ ಕಾಂಕ್ರೀಟ್ ರಾಜಣ್ಣ ಸೇರಿದಂತೆ ಟ್ರಸ್ಟ್ನ ಗೌರವಾಧ್ಯಕ್ಷರುಗಳು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕುಮರೇಶ್, ಚಂದ್ರಶೇಖರ್, ಚಾಮ, ಧರ್ಮರಾಜ್, ಸಿ.ಪಿ.ಸುರೇಶ್, ವಿನೋದ್ ಕುಮಾರ್, ಸತೀಶ್ ಸೇರಿದಂತೆ ಹಲವು ಸ್ವಯಂಸೇವಕರು, ಯಾತ್ರಾರ್ಥಿಗಳು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಚಾಮುಂಡಿಬೆಟ್ಟದ ಎಲ್ಲಾ ಮೆಟ್ಟಿಲುಗಳನ್ನು ಸ್ವಚ್ಛತೆ ಮಾಡಿ ಭಕ್ತರಿಗೆ ಅನುಕೂಲ ಮಾಡಿಕೊಡಲಾಯಿತು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…