ಮೈಸೂರು: ಕುಡುಮ ಶ್ರೀಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಟ್ರಸ್ಟ್ ವತಿಯಿಂದ ಚಾಮುಂಡಿಬೆಟ್ಟದ ಪಾದಗಳನ್ನು ಸ್ವಚ್ಛತೆ ಮಾಡಲಾಯಿತು.
ಇಂದು ಬೆಳಿಗ್ಗೆ ಚಾಮುಂಡಿಬೆಟ್ಟದ ಪಾದದ ಬಳಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಾತ ಅಮೃತಾನಂದಮಯಿ ಮಠದ ಪ್ರಸಾದ ಅಮೃತ ಚೈತನ್ಯ ಸ್ವಾಮೀಜಿ, ಸಾಮಾಜಿಕ ನ್ಯಾಯ ವೇದಿಕೆ ಅಧ್ಯಕ್ಷ ಶ್ಯಾಮಭಟ್ಟರು, ಟ್ರಸ್ಟಿನ ಕಾನೂನು ಸಲಹೆಗಾರ ಕಾಂಕ್ರೀಟ್ ರಾಜಣ್ಣ ಸೇರಿದಂತೆ ಟ್ರಸ್ಟ್ನ ಗೌರವಾಧ್ಯಕ್ಷರುಗಳು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕುಮರೇಶ್, ಚಂದ್ರಶೇಖರ್, ಚಾಮ, ಧರ್ಮರಾಜ್, ಸಿ.ಪಿ.ಸುರೇಶ್, ವಿನೋದ್ ಕುಮಾರ್, ಸತೀಶ್ ಸೇರಿದಂತೆ ಹಲವು ಸ್ವಯಂಸೇವಕರು, ಯಾತ್ರಾರ್ಥಿಗಳು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಚಾಮುಂಡಿಬೆಟ್ಟದ ಎಲ್ಲಾ ಮೆಟ್ಟಿಲುಗಳನ್ನು ಸ್ವಚ್ಛತೆ ಮಾಡಿ ಭಕ್ತರಿಗೆ ಅನುಕೂಲ ಮಾಡಿಕೊಡಲಾಯಿತು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…