ಮೈಸೂರು: ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಎದುರಾಗಿದ್ದು, ಮೈಸೂರು ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ಕೋರ್ಟ್ನಲ್ಲಿ ಇಂದು ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ.
ಎನ್.ಕುಮಾರ್ ಎಂಬುವವರು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ಬೌನ್ಸ್ ಪ್ರಕರಣ ದಾಖಲಿಸಿದ್ದರು. ಇಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಇಂದಿನ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಪರಿಣಾಮ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿದೆ.
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…
ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…
ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…