ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಘಟನೆಯ ಸತ್ಯಾಸತ್ಯತೆ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿರುವುದಿಂದ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಮಗುವಿನ ಪೋಷಕರು ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ವೈದ್ಯಾಧಿಕಾರಿಗಳು ನಿರ್ಧಾರ ಮಾಡಿದ್ದು, ಪೋಷಕರು ಆರೋಪಿಸುವ ರೀತಿ ಒಂದು ವೇಳೆ ಇರುವೆ ಕಚ್ಚಿದ್ದರೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂಬ ಹೇಳಲಾಗುತ್ತಿದೆ.
ಸದ್ಯ ಪೋಷಕರು ಮಗುವಿನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ನಾಳೆ (ಏಪ್ರಿಲ್.24, 2026) ಮಗುವಿನ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…
ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…
ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…