harish gowda
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಕೆ.ಹರೀಶ್ ಗೌಡ ಹಾಗೂ ಅಭಿಮಾನಿಗಳ ವತಿಯಿಂದ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಹೊಸ ಬಟ್ಟೆ ವಿತರಣೆ ಮಾಡಲಾಯಿತು.
ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಬಟ್ಟೆ ವಿತರಿಸುವ ಮೂಲಕ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿದ ಹರೀಶ್ ಗೌಡ ಹಾಗೂ ಅಭಿಮಾನಿಗಳು, ಮಾವುತರು ಹಾಗೂ ಕಾವಾಡಿಗರಿಗೆ ಬೆಳಗಿನ ಉಪಹಾರ ವಿತರಿಸಿ ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಡಿಸಿಎಫ್ ಪ್ರಭುಗೌಡ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗಿಯಾಗಿದ್ದರು.
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…