Mysore
33
broken clouds

Social Media

ಬುಧವಾರ, 08 ಏಪ್ರಿಲ 2026
Light
Dark

ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು: ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಜೈಲು ಶಿಕ್ಷೆ ಆಗುವುದು ಖಚಿತ ಎಂದು ಹೇಳಿದ್ದಾರೆ.

ಇಡಿ ಹೇಳಿರುವಂತೆ ಆರೋಪಿಗಳ ಮೇಲಿನ ಆರೋಪಕ್ಕೆ ನನ್ನ ಬಳಿಯೂ ಬಹಳಷ್ಟು ಸಾಕ್ಷಿ ಇವೆ. ಈ ಪ್ರಕರಣದಲ್ಲಿ ಬಿ ರಿಪೋರ್ಟ್‌ ಹಾಕಿದ ಲೋಕಾಯುಕ್ತ ಅಧಿಕಾರಿಗಳಿಗೂ ಶಿಕ್ಷೆ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.

Tags:
error: Content is protected !!