ಮೈಸೂರು ನಗರ

ಮೈಸೂರು: ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಜನತಾದರ್ಶನ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು.

ನಿವಾಸದಲ್ಲಿ ಸಾಂಕೇತಿಕ ಜನತಾ ದರ್ಶನ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಿರುದ್ಯೋಗ, ಅನಾರೋಗ್ಯ, ಗ್ರಾಮದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು.

ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಸಾರ್ವಜನಿಕರಿಗೆ ಭರವಸೆ ನೀಡಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್ ಸೇರಿದಂತೆ ಮುಖಂಡರು ಸಾಥ್ ನೀಡಿದರು.

ಆಂದೋಲನ ಡೆಸ್ಕ್

Recent Posts

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

3 mins ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

8 mins ago

ಬೇಸಿಗೆ: ಸಾಂಕ್ರಾಮಿಕ ರೋಗಗಳ ತಡೆಗೆ ಹೈಅಲರ್ಟ್

ಕೆ.ಬಿ.ರಮೇಶ ನಾಯಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತೆ, ಬಿಸಿ ನೀರು ಬಳಸುವಂತೆ ಜಾಗೃತಿ ಮೈಸೂರು: ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ…

15 mins ago

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

11 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

11 hours ago