cm siddaramaiah
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ ಪಿಲ್ಲಹಳ್ಳಿ ಗ್ರಾಮಕ್ಕೆ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ
ಶ್ರೀ ದಂಡಿಮಾರಮ್ಮ ಮತ್ತು ಶ್ರೀ ಸಿದ್ದಪ್ಪಾಜಿ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭ ಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 01.20ಕ್ಕೆ ಹೆಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ: 01:40ಕ್ಕೆ ಹೆಚ್.ಡಿ.ಕೋಟೆ ತಾಲ್ಲೂಕಿನ ಶಿರಮಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಿ (ಹುಚ್ಚಮ್ಮ) ಅಮ್ಮನವರ ನೂತನ ದೇವಾಲಯ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ: 3.50ಕ್ಕೆ ಮೈಸೂರು ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಂಜೆ: 05 ಘಂಟೆಗೆ ಮಂಗಳೂರಿಗೆ ವಿಶೇಷ ವಿಮಾನ ಪ್ರಯಾಣ ಬೆಳೆಸಲಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…