cm siddaramaiah
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ ಪಿಲ್ಲಹಳ್ಳಿ ಗ್ರಾಮಕ್ಕೆ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ
ಶ್ರೀ ದಂಡಿಮಾರಮ್ಮ ಮತ್ತು ಶ್ರೀ ಸಿದ್ದಪ್ಪಾಜಿ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭ ಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 01.20ಕ್ಕೆ ಹೆಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ: 01:40ಕ್ಕೆ ಹೆಚ್.ಡಿ.ಕೋಟೆ ತಾಲ್ಲೂಕಿನ ಶಿರಮಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಿ (ಹುಚ್ಚಮ್ಮ) ಅಮ್ಮನವರ ನೂತನ ದೇವಾಲಯ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ: 3.50ಕ್ಕೆ ಮೈಸೂರು ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಂಜೆ: 05 ಘಂಟೆಗೆ ಮಂಗಳೂರಿಗೆ ವಿಶೇಷ ವಿಮಾನ ಪ್ರಯಾಣ ಬೆಳೆಸಲಿದ್ದಾರೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…