cm siddaramaiah
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ನಗರದಲ್ಲಿರುವ ತಮ್ಮ ಮನೆಯಲ್ಲಿ ನೂರಾರು ಜನರಿಂದ ಅಹವಾಲು ಸ್ವೀಕರಿಸಿದರು.
ಕೆಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮೌಖಿಕವಾಗಿ ಯಾವುದೇ ಅರ್ಜಿಗಳಿಲ್ಲದೇ ಬಂದಿದ್ದರು. ಅವರಲ್ಲೊಬ್ಬರು ತಮ್ಮ ಮಗನಿಗಾಗಿ ನೌಕರಿ ಕೇಳಿಕೊಂಡು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೆಲಸ ಕೊಡಿಸುವ ಭರವಸೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಳ್ಳದೇ ಬಂದಿದ್ದ ಎಲ್ಲಾ ಜನರಿಂದಲೂ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಇದನ್ನೂ ಓದಿ:- ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ: ಎಚ್ಡಿಕೆ ಪ್ರಶ್ನೆ
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…