cm siddaramaiah
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ನಗರದಲ್ಲಿರುವ ತಮ್ಮ ಮನೆಯಲ್ಲಿ ನೂರಾರು ಜನರಿಂದ ಅಹವಾಲು ಸ್ವೀಕರಿಸಿದರು.
ಕೆಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮೌಖಿಕವಾಗಿ ಯಾವುದೇ ಅರ್ಜಿಗಳಿಲ್ಲದೇ ಬಂದಿದ್ದರು. ಅವರಲ್ಲೊಬ್ಬರು ತಮ್ಮ ಮಗನಿಗಾಗಿ ನೌಕರಿ ಕೇಳಿಕೊಂಡು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೆಲಸ ಕೊಡಿಸುವ ಭರವಸೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಳ್ಳದೇ ಬಂದಿದ್ದ ಎಲ್ಲಾ ಜನರಿಂದಲೂ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಇದನ್ನೂ ಓದಿ:- ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ: ಎಚ್ಡಿಕೆ ಪ್ರಶ್ನೆ
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…