ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಅಕ್ಟೋಬರ್ 11 ರಂದು ಬೆಳಿಗ್ಗೆ 10.25 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.
ಅಕ್ಟೋಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡುವರು.
ಅಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಅರಮನೆ ಆವರಣದ ಬಲರಾಮ ದ್ವಾರದಲ್ಲಿ ಆವರಣದಲ್ಲಿ ಆಯೋಜಿಸಲಾಗಿರುವ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಂಡು ಸಂಜೆ 4 ಗಂಟೆಯಿoದ 4.30 ಗಂಟೆಯವರೆಗೆ ಅರಮನೆ ಒಳಾವರಣದಲ್ಲಿ ಏರ್ಪಡಿಸಲಾಗಿರುವ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಆಯೋಜಿಸಿರುವ ಪಂಜಿನ ಕವಾಯತು( ಟಾರ್ಚ್ ಲೈಟ್ ಪರೇಡ್) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 13 ರಂದು ಬೆಳಿಗ್ಗೆ 11 ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನಿಂದ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…