ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ 7ಕ್ಕೆ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ‘ತಟ್ಟೆ ಇಡ್ಲಿ ರಾದ್ಧಾಂತ’ ಪತ್ತೇದಾರಿ ಹಾಸ್ಯ ನಾಟಕ ಪ್ರದರ್ಶಿಸಲಿದೆ.
ರಂಗಾಯಣದ ಹಿರಿಯ ಕಲಾವಿದ ಮಾಯಸಂದ್ರ ಕೃಷ್ಣಪ್ರಸಾದ್ ರಚಿಸಿ, ನಿರ್ದೇಶಿಸಿರುವ ಈ ನಾಟಕಕ್ಕೆ ಮಧು ನೀನಾಸಂ ಬೆಳಕಿನ ವಿನ್ಯಾಸ, ಹೆಚ್.ಕೆ. ದ್ವಾರಕಾನಾಥ್ ರಂಗವಿನ್ಯಾಸ, ಉದಿತ್ ಹರಿತಸ್ ಹಿನ್ನೆಲೆ ಸಂಗೀತವಿದೆ.
ನಾಟಕಕ್ಕೆ ಸಂಬಂಧಿಸಿದ ಛಾಯಾಚಿತ್ರಗಳನ್ನು ತಮ್ಮ ಪತ್ರಿಕೆಗಳ ಈ-ಮೇಲ್ ವಿಳಾಸಕ್ಕೆ ರವಾನಿಸಿರುತ್ತೇವೆ. ಪ್ರವೇಶ ದರ ರೂ.100/-ನಿಗದಿಪಡಿಸಲಾಗಿದೆ. ಹೆಚ್ಚಿನ ವಿವರಗಳಿಗೆ 9964656482 ಸಂಪರ್ಕಿಸಬಹುದಾಗಿದೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…