Congress party believes in social justice
ಮೈಸೂರು: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯಯ್ಯ ರಾಜ್ಯವನ್ನು ಅಭಿವೃದ್ಧಿಯ ಮುಂಚೂಣಿಗೆ ತರುತ್ತಿದ್ದಾರೆ. ಮೈಸೂರು ಜಿಲ್ಲೆ ಹಾಗೂ ಚಾಮರಾಜನಗರವನ್ನು ಅಭಿವೃದ್ಧಿಯ ಪಥದಲ್ಲಿ ತರುತ್ತಿರುವ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದರು.
ಇದು ಯಾರ ಸವಾಲಿಗೂ ಕರೆದ ಸಭೆಯಲ್ಲ. 2023ರಲ್ಲಿ ಕಾಂಗ್ರೆಸ್ಗೆ ಜನರೇ ಶಕ್ತಿ ತುಂಬಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಮುಖ ಯೋಜನೆಗಳಲ್ಲಿ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಮೈಸೂರಿನಲ್ಲಿ ಹಲವು ರಸ್ತೆಗಳು ನಿರ್ಮಾಣ ಆಗಿದ್ದು, ನಮ್ಮ ಸರ್ಕಾರ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ.
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ. ಚುನಾವಣಾ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಹೇಳಿದರು.
ಯಾರು ಕೆಲಸ ಮಾಡಿಲ್ಲವೋ ಅವರು ಮೈ ಪರಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…