ಮೈಸೂರು ನಗರ

ಮೈಸೂರು| ಗ್ಯಾಸ್‌ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಪ್ರಶಾಂತ್‌ ಎನ್‌ ಮಲ್ಲಿಕ್‌ 

ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವೇ ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯ ಜೊತೆಗೆ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಶ್ನೆ ಮಾಡಲು ರಾಜ್ಯ ಬಿಜೆಪಿ ನಾಯಕರಿಗೆ ತಾಕತ್ತಿಲ್ಲ ಎಂದು ಕಿಡಿಕಾರಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

2 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

2 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

5 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

6 hours ago