Inquiry Ordered Against Hunsur BEO
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಂದಿದೆ.
ನ್ಯಾಯಾಲಯವು ಮೂಲ ತೀರ್ಪನ್ನು ಪರಿಶೀಲಿಸಿದ ಬಳಿಕ ಎಕ್ಸ್ಕ್ಯೂಷನ್ ಅರ್ಜಿಯಲ್ಲಿ ಕೇಳಿರುವ ಪರಿಹಾರವು ತೀರ್ಪಿನೊಂದಿಗೆ ಹೊಂದಿಕೆಯಾಗುವುದಿಲ್ಲ. ಆದ್ದರಿಂದ ಬಂಧನ ನೋಟಿಸ್ ಜಾರಿಗೊಳಿಸಲು ಯಾವುದೇ ಆಧಾರ ಇಲ್ಲವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ಜಡಿಆರ್ ನಂಬರ್.2 ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಮಾನ್ಯಗೊಳಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರ ವಿರುದ್ಧ ಹೊರಡಿಸಿದ್ದ ಬಂಧನ ನೋಟಿಸ್ ಅನ್ನು ಹಿಂಪಡೆಯುವಂತೆ ಆದೇಶ ಹೊರಡಿಸಿದೆ.
ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್.22ರಂದು ನಡೆಯಲಿದೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…