ಮೈಸೂರು: ಕೋವಿಡ್ ಸಮಯದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ
ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಯಾರದರೂ ತಪ್ಪು ಮಾಡಿದರೆ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು 16 ತಿಂಗಳಾಗಿದೆ. ಈಗ ಪ್ರಕರಣ ಸಂಬಂಧ ಮಧ್ಯಂತರ ವರದಿ ತರಿಸಿಕೊಂಡಿದ್ದಾರೆ. ಅಂತಿಮ ವರದಿ ಯಾವಾಗ ಬರುತ್ತೆ ನನಗೆ ಗೊತ್ತಿಲ್ಲ ಎಂದರು.
ಇನ್ನು ಸರ್ಕಾರಗಳು ಸೈಕಲ್ ಇದ್ದ ಹಾಗೆ, ಚಕ್ರ ತಿರುಗುವ ರೀತಿ ತಿರುಗುತ್ತೆ. ನಾವು ಒಂದೇ ಒಂದು ಪ್ರಕರಣವನ್ನೂ ಈ ರೀತಿ ಮಾಡಿಲ್ಲ. ಒಂದು ದ್ವೇಷದ ರಾಜಕಾರಣವನ್ನೂ ಸಹ ಮಾಡಿಲ್ಲ. ಖುರ್ಚಿ ಇರುವವರೆಗೂ ಮಾಡುತ್ತಾರೆ ಮಾಡಲಿ ಎಂದು ಕಿಡಿಕಾರಿದರು.
ಇನ್ನು ದ್ವೇಷದ ರಾಜಕಾರಣವನ್ನು ಕಲಿಸಿಕೊಡುತ್ತಿರುವುದು ಕಾಂಗ್ರೆಸ್, ನಾವು ಕೂಡ ದ್ವೇಷದ ರಾಜಕಾರಣ ಕಲಿಯಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್ ನೀಡಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…