ct ravi
ಮೈಸೂರು: ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.
ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿದ ತಕ್ಷಣ ಅಪ್ಪ ಮಗ ಆಗಲ್ಲ, ಮಗ ಅಪ್ಪ ಆಗಲ್ಲ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ.
ಕೆಲವರು ವಿಷಯಾಂತರ ಮಾಡಿ ಇದನ್ನು ರಾಜಕೀಯವಾಗಿ ಮುನ್ನೆಲೆಗೆ ಬಿಡುತ್ತಿದ್ದು, ಪಹಲ್ಗಾಮ್ ವಿಚಾರ, ಆಪರೇಷನ್ ಸಿಂಧೂರ ಚರ್ಚೆ ಆಗಬಾರದು ಎಂದು ಪ್ಲಾನ್ ಮಾಡುತ್ತಿದ್ದಾರೆ. ಕನ್ನಡ, ತಮಿಳು ಅಕ್ಕ ತಂಗಿಯರು. ಕಮಲ್ ಹಾಸನ್ ನೀವು ನಟ, ರಾಜಕಾರಣಿ. ಆದ್ರೆ ಭಾಷಾ ತಜ್ಞ ಅಲ್ಲ. ಹಾಗಾಗಿ ಕನ್ನಡದ ಬಗ್ಗೆ ತಿಳಿದು ಮಾತನಾಡಿ ಎಂದು ಟಾಂಗ್ ಕೊಟ್ಟರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…