ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬಲೂನ್ ಮಾರುತ್ತಿದ್ದ ಓರ್ವ ಮೃತಪಟ್ಟಿದ್ದು, ಹಲವರು ಗಂಭೀರಗೊಂಡಿದ್ದಾರೆ.
ಇನ್ನೂ ಬಲೂನ್ ಮಾರುತ್ತಿದ್ದ ಮೃತ ವ್ಯಕ್ತಿ ಉತ್ತರ ಪ್ರದೇಶದಿಂದ ಬಲೂನ್ ಮಾರಲು ನಾಲ್ವರು ಮೈಸೂರಿಗೆ ಬಂದಿದ್ದಾರೆ. ಸ್ಫೋಟದ ಬಳಿಕ ಸಲೀಂ ಜೊತೆಗೆ ಬಂದಿದ್ದ ಉಳಿದವರು ನಾಪತ್ತೆಯಾಗಿದ್ದು, ಇತರರ ನಡೆ ಅನುಮಾನ ಹೆಚ್ಚಿಸಿದೆ. ಷರೀಫ್ ಲಾಡ್ಜ್ ಶೋಧಕ್ಕೆ ಇಳಿದ ಪೊಲೀಸರಿಗೆ ಒಂದು ಸೈಕಲ್ನಲ್ಲಿ ಶಾಲು ಸಿಂಗ್ ಎಂಬ ಹೆಸರಿನ ಕ್ಯೂ ಆರ್ ಕೋಡ್ ಪತ್ತೆಯಾಗಿದೆ. ಈ ವೇಳೆ ದೊರೆತ ಮೊಬೈಲ್ನಲ್ಲಿ ಆತ ಅರಮನೆಯ ಒಳಗೆ ಪ್ರೇಕ್ಷಕನಂತೆ ಹೋಗಿ ಕೆಲ ಫೋಟೊಗಳನ್ನು ತೆಗೆದು ತನ್ನ ಡಿಪಿಯಲ್ಲಿ ಅಳವಡಿಸಿಕೊಂಡಿರುವುದು ಕಂಡುಬಂದಿದೆ.
ಬಲೂನ್ ಮಾರಾಟ ಮಾಡಲು ಬಂದಿರುವ ಅನೇಕ ಬಲೂನ್ ಮಾರಾಟಗಾರರು ಇದೇ ಲಾಡ್ಜ್ ನಲ್ಲಿ ತಂಗುತ್ತಿದ್ದರು ಎನ್ನಲಾಗ್ತಿದೆ. ಮೃತ ಸಲೀಂ ಕೂಡ ಷರೀಫ್ ಲಾಡ್ಜ್ ನಲ್ಲಿ ತಂಗಿದ್ದ. ಸದ್ಯ ಲಾಡ್ಜ್ ಮುಂಭಾಗ ಇನ್ನೂ 3 ಸೈಕಲ್ ನಿಂತಿವೆ. ಬಲೂನ್ ಮಾರಾಟ ಮಾಡಲು ಬಳಸುತ್ತಿದ್ದ ಸೈಕಲ್ ಹಾಗೂ ಲಾಡ್ಜ್ ನಾ ಸಿಸಿಟಿವಿ ಫೂಟೇಜ್ ಗಳನ್ನ ಪೊಲೀಸರು ಕಲೆ ಹಾಕಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…