ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬಲೂನ್ ಮಾರುತ್ತಿದ್ದ ಓರ್ವ ಮೃತಪಟ್ಟಿದ್ದು, ಹಲವರು ಗಂಭೀರಗೊಂಡಿದ್ದಾರೆ.
ಇನ್ನೂ ಬಲೂನ್ ಮಾರುತ್ತಿದ್ದ ಮೃತ ವ್ಯಕ್ತಿ ಉತ್ತರ ಪ್ರದೇಶದಿಂದ ಬಲೂನ್ ಮಾರಲು ನಾಲ್ವರು ಮೈಸೂರಿಗೆ ಬಂದಿದ್ದಾರೆ. ಸ್ಫೋಟದ ಬಳಿಕ ಸಲೀಂ ಜೊತೆಗೆ ಬಂದಿದ್ದ ಉಳಿದವರು ನಾಪತ್ತೆಯಾಗಿದ್ದು, ಇತರರ ನಡೆ ಅನುಮಾನ ಹೆಚ್ಚಿಸಿದೆ. ಷರೀಫ್ ಲಾಡ್ಜ್ ಶೋಧಕ್ಕೆ ಇಳಿದ ಪೊಲೀಸರಿಗೆ ಒಂದು ಸೈಕಲ್ನಲ್ಲಿ ಶಾಲು ಸಿಂಗ್ ಎಂಬ ಹೆಸರಿನ ಕ್ಯೂ ಆರ್ ಕೋಡ್ ಪತ್ತೆಯಾಗಿದೆ. ಈ ವೇಳೆ ದೊರೆತ ಮೊಬೈಲ್ನಲ್ಲಿ ಆತ ಅರಮನೆಯ ಒಳಗೆ ಪ್ರೇಕ್ಷಕನಂತೆ ಹೋಗಿ ಕೆಲ ಫೋಟೊಗಳನ್ನು ತೆಗೆದು ತನ್ನ ಡಿಪಿಯಲ್ಲಿ ಅಳವಡಿಸಿಕೊಂಡಿರುವುದು ಕಂಡುಬಂದಿದೆ.
ಬಲೂನ್ ಮಾರಾಟ ಮಾಡಲು ಬಂದಿರುವ ಅನೇಕ ಬಲೂನ್ ಮಾರಾಟಗಾರರು ಇದೇ ಲಾಡ್ಜ್ ನಲ್ಲಿ ತಂಗುತ್ತಿದ್ದರು ಎನ್ನಲಾಗ್ತಿದೆ. ಮೃತ ಸಲೀಂ ಕೂಡ ಷರೀಫ್ ಲಾಡ್ಜ್ ನಲ್ಲಿ ತಂಗಿದ್ದ. ಸದ್ಯ ಲಾಡ್ಜ್ ಮುಂಭಾಗ ಇನ್ನೂ 3 ಸೈಕಲ್ ನಿಂತಿವೆ. ಬಲೂನ್ ಮಾರಾಟ ಮಾಡಲು ಬಳಸುತ್ತಿದ್ದ ಸೈಕಲ್ ಹಾಗೂ ಲಾಡ್ಜ್ ನಾ ಸಿಸಿಟಿವಿ ಫೂಟೇಜ್ ಗಳನ್ನ ಪೊಲೀಸರು ಕಲೆ ಹಾಕಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…