ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ.
ದಸರಾ ಚಲನಚಿತ್ರ ಉಪಸಮಿತಿಯಿಂದ ಚಲನಚಿತ್ರೋತ್ಸವನ್ನು ಆಯೋಜನೆ ಮಾಡಲಾಗುತ್ತಿದ್ದು, ಅಕ್ಟೋಬರ್.3ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.
ಅಂದು ನಡೆಯುವ ಉದ್ಘಾಟನೆ ಕಾರ್ಯಕ್ರಮದಲ್ಲಿ ಖ್ಯಾತ ನಾಯಕ ನಟರಾದ ರಮೇಶ್ ಅರವಿಂದ್, ಡಾಲಿ ಧನಂಜಯ್, ಸಪ್ತಮಿಗೌಡ, ಶರಣ್ಯ ಶೆಟ್ಟಿ, ಅಕ್ಷಿತ ಬೋಪಯ್ಯ ಭಾಗಿಯಾಗಿ ಮೆರುಗು ಹೆಚ್ಚಿಸಲಿದ್ದಾರೆ.
ಅಂದು ಬೆಳಿಗ್ಗೆ ಸಾಧುಕೋಕಿಲಾ ಹಾಗೂ ತಂಡದವರಿಗೆ ಸಂಗೀತ ಹಾಗೂ ಮನರಂಜನೆ ಕಾರ್ಯಕ್ರಮ ನಡೆಯಲಿದೆ.
ಕನ್ನಡದ ಪ್ರಖ್ಯಾತ ನಟ ದಿವಂಗತ ದ್ವಾರಕೀಶ್ ಅವರ ಸವಿನೆನಪಿನಲ್ಲಿ ಈ ಬಾರಿಯ ಚಲನಚಿತ್ರೋತ್ಸವನ್ನು ಹಮ್ಮಿಕೊಳ್ಳಲಾಗಿದ್ದು, ಅವರ ಅಭಿನಯದ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…