ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮೈಸೂರು ಅರಮನೆ ಆವರಣದಲ್ಲಿಂದು ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದೇಶ-ವಿದೇಶ ಹಾಗೂ ನೆರೆ ರಾಜ್ಯ ಮತ್ತು ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಸರಾ ಪ್ರಯುಕ್ತ ಅಳವಡಿಸಲಾಗಿರುವ ದೀಪಾಲಂಕಾರವನ್ನು ಇನ್ನು 10 ರಿಂದ 12 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಈ ವರ್ಷ ಒಳ್ಳೆಯ ಮಳೆಯಾಗಿದೆ. ಜೊತೆಗೆ ಮೈಸೂರಿನಂತೆಯೇ ರಾಜ್ಯದ ಇನ್ನಿತರ ಭಾಗಗಳಲ್ಲಿ ದಸರಾ ಸಂಭ್ರಮವನ್ನು ಆಚರಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿಯೂ ಮೈಸೂರಿನಷ್ಟೇ ವಿಜೃಂಭಣೆಯಾಗಿ ದಸರಾ ಜರುಗುತ್ತಿದೆ ಎಂದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…