ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ.
ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಮಾಡಲಾಯಿತು.
101 ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ 101 ಈಡುಗಾಯಿ ಒಡೆದು ಡಿಸಿಎಂ ಡಿಕೆಶಿ ಸಿಎಂ ಆಗಲಿ ಎಂದು ಹರಕೆ ತೀರಿಸಲಾಯಿತು.
ಈ ವೇಳೆ ಸಂಘದ ಕಾರ್ಯಕರ್ತರು ಡಿಕೆಶಿ ಭಾವಚಿತ್ರ ಹಿಡಿದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೇಬೇಕು ಎಂದು ಘೋಷಣೆ ಕೂಗಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…