ಮೈಸೂರು: ಅವಹೇಳನಕಾರಿ ಪೋಸ್ಟ್ ಸಂಬಂಧ ಆರೋಪಿ ವಿರುದ್ಧ ದೂರು ದಾಖಲಿಸಲು ವಿಳಂಬ ಮಾಡಿದ್ದೇ ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾರಣ ಎಂದು ಎಸ್ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.
ಇಂದು (ಫೆ.13) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದಿನಿಂದಲೂ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಆರ್ಎಸ್ಎಸ್ ಕಾರ್ಯಕರ್ತರು ಮಾಡುತ್ತಾ ಬಂದಿದ್ದಾರೆ. ಈ ಘಟನೆಯೂ ಅದಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.
ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಮೇಲೆ ಸಂಜೆ ಅದರೂ ಏಫ್ಐಆರ್ ಹಾಕದೇ ವಿಳಂಬ ಮಾಡಿದ್ದೇ ಗಲಭೆಗೆ ಕಾರಣವಾಯಿತು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸಿದ್ದೇವೆ. ಪೊಲೀಸರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.
ಪ್ರತಾಪ ಸಿಂಹನ ಹೇಳಿಕೆಗೆ ಪ್ರತಿಕ್ರಿಯಿಸಿ, ಇನ್ನೊಬ್ಬರಿಗೆ ಬುದ್ಧಿ ಹೇಳುವ ನೈತಿಕತೆ ಇವರಿಗಿಲ್ಲ. ಈ ಘಟನೆಗೆ ಮೂಲ ಕಾರಣ ನಿಮ್ಮ ಕಾರ್ಯಕರ್ತನೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ತನಿಖೆ ನಡೆಯಬೇಕಿದೆ. ತಪ್ಪಿತಸ್ಥರಿಗೆ ಕಾನೂನು ಕ್ರಮ ಆಗಲಿ. ಆದರರೆ ಒಬ್ಬನೇ ಅಮಾಯಕರರಿಗೆ ಅನ್ಯಾಯ ಆಗಬಾರದು ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…