ಮೈಸೂರು: ಅವಹೇಳನಕಾರಿ ಪೋಸ್ಟ್ ಸಂಬಂಧ ಆರೋಪಿ ವಿರುದ್ಧ ದೂರು ದಾಖಲಿಸಲು ವಿಳಂಬ ಮಾಡಿದ್ದೇ ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾರಣ ಎಂದು ಎಸ್ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.
ಇಂದು (ಫೆ.13) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದಿನಿಂದಲೂ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಆರ್ಎಸ್ಎಸ್ ಕಾರ್ಯಕರ್ತರು ಮಾಡುತ್ತಾ ಬಂದಿದ್ದಾರೆ. ಈ ಘಟನೆಯೂ ಅದಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.
ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಮೇಲೆ ಸಂಜೆ ಅದರೂ ಏಫ್ಐಆರ್ ಹಾಕದೇ ವಿಳಂಬ ಮಾಡಿದ್ದೇ ಗಲಭೆಗೆ ಕಾರಣವಾಯಿತು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸಿದ್ದೇವೆ. ಪೊಲೀಸರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.
ಪ್ರತಾಪ ಸಿಂಹನ ಹೇಳಿಕೆಗೆ ಪ್ರತಿಕ್ರಿಯಿಸಿ, ಇನ್ನೊಬ್ಬರಿಗೆ ಬುದ್ಧಿ ಹೇಳುವ ನೈತಿಕತೆ ಇವರಿಗಿಲ್ಲ. ಈ ಘಟನೆಗೆ ಮೂಲ ಕಾರಣ ನಿಮ್ಮ ಕಾರ್ಯಕರ್ತನೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ತನಿಖೆ ನಡೆಯಬೇಕಿದೆ. ತಪ್ಪಿತಸ್ಥರಿಗೆ ಕಾನೂನು ಕ್ರಮ ಆಗಲಿ. ಆದರರೆ ಒಬ್ಬನೇ ಅಮಾಯಕರರಿಗೆ ಅನ್ಯಾಯ ಆಗಬಾರದು ಎಂದು ತಿಳಿಸಿದರು.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…