ಮೈಸೂರು ನಗರ

ಬದಲಿ ಪಾರ್ಕಿಂಗ್‌ ಸ್ಥಳಕ್ಕಾಗಿ ಒತ್ತಾಯ

ಮೈಸೂರು : ಬಸ್ ಹಾಗೂ ಕಾರಿನ ಓಡಾಟ ಹೆಚ್ಚಾಗಿರುವ ಕಾರಣ ತಾತ್ಕಾಲಿಕವಾಗಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳ ಬದಲಿಸಿ ಎಂದು ಸ್ಥಳೀಯರು ಕೆ.ಆರ್.ಸಂಚಾರ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಅಗ್ರಹಾರದಲ್ಲಿ ಯುಜಿಡಿ ಸಮಸ್ಯೆಯಿಂದ ಅಲ್ಲಿನ ರಸ್ತೆ ಬಂದ್ ಆಗಿರುವುದರಿಂದ ಪಾರ್ಕಿಂಗ್‌ನಲ್ಲಿ ದ್ವಿಚಕ್ರ ವಾಹನಗಳು ಎರಡು ಭಾಗದಲ್ಲಿ ನಿಲ್ಲುವುದರಿಂದ ಬಸ್ ಹಾಗೂ ಕಾರ್‌ಗಳ ಓಡಾಟಕ್ಕೆ ಕಿರಿಕಿರಿ ಎದುರಾಗಿದೆ.

ಅಗ್ರಹಾರದಲ್ಲಿನ ಯುಜಿಡಿ ಕಾಮಗಾರಿ ಮುಗಿದ ಮೇಲೆ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಅವಕಾಶ ನೀಡಿ, ಅಲ್ಲಿಯವರೆಗೆ ತಾತ್ಕಾಲಿಕವಾಗಿ ಸ್ಥಳ ಬದಲಿಸಿ ನೋ ಪಾರ್ಕಿಂಗ್ ನಾಮಫಲಕ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಪಾರ್ಕಿಂಗ್ ಸ್ಥಳದಲ್ಲಿ ಬೈಕ್, ಕಾರ್ ನಿಲ್ಲಿಸುತ್ತಾರೆ. ಇಲ್ಲಿ ನಿತ್ಯ ನೂರಾರು ಬೈಕ್‌ಗಳು ನಿಲ್ಲಿಸುತ್ತಾರೆ. ನಿತ್ಯ ನೂರಾರು ಬೈಕ್‌ಗಳು ನಿಂತಿರುತ್ತವೆ. ಇಂಥ ವಾಹನಗಳ ಪಾರ್ಕಿಂಗ್‌ನಿಂದ ಅಪಘಾತಕ್ಕೆ ಕಾರಣವಾಗಬಹುದು. ಕೆ.ಆರ್.ಸಂಚಾರ ಠಾಣೆ ವ್ಯಾಪ್ತಿಗೆ ಬರುವುದರಿಂದ ಮುನ್ನಚ್ಚರಿಕೆ ಕೈಗೊಳ್ಳಬೇಕು ಎಂದು ಸುಣ್ಣದಕೇರಿಯ ನಿವಾಸಿಗಳು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

5 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

5 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

5 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

5 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

5 hours ago