ಮೈಸೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅಭಿನಯದ ಥಗ್ಲೈಫ್ ಸಿನಿಮಾ ಬಹಿಷ್ಕಾರ ಮಾಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಿದರು.
ನಗರದ ಅಗ್ರಹಾರದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ನಟ ಕಮಲ್ ಹಾಸನ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರೇ ಕಮಲ್ ಹಾಸನ್ ಚಿತ್ರ ಬಹಿಷ್ಕರಿಸಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಸ್ವಾಭಿಮಾನಿ ಕನ್ನಡಿಗರೇ ಥಗ್ ಲೈಫ್ ಚಿತ್ರ ನೋಡಬೇಡಿ ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸೋಣ. ಆದರೆ ಕನ್ನಡ ಭಾಷೆಗೆ ಅವಮಾನ ಮಾಡಿರುವ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರ ನೋಡಲ್ಲ. ಕಮಲ್ ಹಾಸನ್ ಕನ್ನಡಿಗರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…