ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ ಪ್ರತಿಮೆ ಸಿದ್ಧವಾಗಿದ್ದರೂ ಅದನ್ನು ಅನಾವರಣ ಮಾಡಲು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗಾಗಿ 92 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರು.
ಇದನ್ನು ಓದಿ: ದೇಶದೆಲ್ಲೆಡೆ ಬೀದಿನಾಯಿಗಳ ಹಾವಳಿ: ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್
ಈಗ ಪ್ರತಿಮೆ ಸಿದ್ಧವಾಗಿದೆ. ಆದರೂ ಸಿಎಂ ಸಿದ್ದರಾಮಯ್ಯ ಮಾತ್ರ ಇದುವರೆಗೂ ಪ್ರತಿಮೆ ಅನಾವರಣ ಮಾಡಲು ಮನಸ್ಸು ಮಾಡುತ್ತಿಲ್ಲ. ನವೆಂಬರ್.1ರೊಳಗೆ ಅರಸು ಅವರ ಪ್ರತಿಮೆ ಅನಾವರಣ ಮಾಡಬೇಕು. ಇಲ್ಲದಿದ್ದರೇ ನಾವೇ ಪ್ರತಿಮೆ ಅನಾವರಣ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…