ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕುರ್ಚಿ ಕಾದಾಟ ಕಾಂಗ್ರೆಸ್ ಆಂತರಿಕ ವಿಚಾರ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮದವರು ಏನು ಹೇಳುತ್ತಾರೆ ಅಷ್ಟೇ ಗೊತ್ತಿರುವುದು. ಆದರೆ, ಕಾದಾಟದಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ತಿ.ನರಸೀಪುರದಲ್ಲಿ ಕೆಎಸ್ಐಸಿ ಭೂಮಿಯನ್ನು ಕ್ರೀಡಾಂಗಣಕ್ಕೆ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ರಾಜ್ಯ ಸರ್ಕಾರ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಕೆಎಸ್ಐಸಿ ಜಾಗವನ್ನು ಕೆಎಸ್ಐಸಿ ಅಭಿವೃದ್ಧಿಗೆ ಬಳಸಬೇಕು. ಇದು ನಮ್ಮ ಒತ್ತಾಯ, ಈ ಬಗ್ಗೆ ನಮ್ಮ ಹೋರಾಟ ಮಾಡುತ್ತೇವೆ ಎಂದರು.
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಒಂದು ತಿಂಗಳೊಳಗೆ…
ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ.…
ಬೆಂಗಳೂರು: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…
ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…
ಬೆಳಗಾವಿ: ಕಾಂಗ್ರೆಸ್ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…