ಮೈಸೂರು: ನಿನ್ನೆ ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿವೃದ್ಧಿ ಪರವಾಗಿದ್ದಾರೆ. ಈಗಾಗಿ ಮೈಸೂರಿನಲ್ಲಿ ದಿಶಾ ಸಭೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ನನಗೂ ದಿಶಾ ಸಭೆಗೆ ಆಹ್ವಾನ ಇತ್ತು. ಕೃಷ್ಣೆ ಭೈರೇಗೌಡರ ಸಭೆಗೂ ಕೂಡ ಆಹ್ವಾನ ಇತ್ತು. ನಾನು ಬೇರೊಂದು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿದ್ದೆ. ಈ ಕಾರಣಕ್ಕೆ ದಿಶಾ ಸಭೆಗೆ ಹೋಗಲು ಆಗಲಿಲ್ಲ. ಇದರಲ್ಲಿ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…