Chamundeshwari Vardhanti
ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ದೇವಿಯ ವರ್ಧಂತಿಯ ಅಂಗವಾಗಿ ಇಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು.
ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಇಂದು ಬೆಟ್ಟದ ಪಾದ ಬಳಿ ಶ್ರೀದುರ್ಗಾ ಫೌಂಡೇಶನ್ ಹಾಗೂ ಕೆವಿಕೆ ಫೌಂಡೇಶನ್ ವತಿಯಿಂದ ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಹಾಜರಿದ್ದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು. ಸೀರೆ, ಕುಂಕುಮ, ಅರಿಶಿಣ, ಬಳೆ ನೀಡುವ ಮೂಲಕ ಪೌರ ಕಾರ್ಮಿಕರಿಗೆ ಶಕ್ತಿ ನೀಡಲಿ. ದೈವ ಸ್ವರೂಪಿಯಾದ ತೃತೀಯ ಲಿಂಗಿಗಳಿಗೆ ಒಳಿತಾಗಲಿ ಎಂದು ಹಾರೈಸಿದರು.
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…