shrivathsa
ಮೈಸೂರು: ಹೈಕಮಾಂಡ್ ಹೇಳಿದೆ ಎಂಬ ನೆಪವೊಡ್ಡಿ ಮತ್ತೊಮ್ಮೆ ಜಾತಿಗಣತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಲಿಂಗಾಯತರು ಹಾಗೂ ಒಕ್ಕಲಿಗರ ವಿರೋಧಕ್ಕೆ ಮರು ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳೆಯ ಜಾತಿಗಣತಿ ಸರ್ವೇಯಿಂದ ನೂರಾರು ಕೋಟಿ ಹಣ ಪೋಲಾಗಿದೆ. ಈ ಹಿಂದೆಯೇ ಲಿಂಗಾಯತರು ಹಾಗೂ ಒಕ್ಕಲಿಗರು ಜಾತಿಗಣತಿಗೆ ಒಪ್ಪಿರಲಿಲ್ಲ.
10 ವರ್ಷ ಹಳೆಯ ಗಣತಿ ಇದು. ಅಂಕಿ ಅಂಶಗಳು ಸರಿಯಿಲ್ಲ ಎಂದು ಹೇಳಿದ್ದೆವು. ಆದರೆ ನಾವು ಇದೇ ಜಾತಿಗಣತಿ ಬಿಡುಗಡೆ ಮಾಡ್ತೀವಿ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಹೈಕಮಾಂಡ್ ಹೇಳಿದೆ ಎಂದು ಮತ್ತೊಮ್ಮೆ ಗಣತಿ ಮಾಡಲು ಹೊರಟಿದ್ದಾರೆ. ಇದಕ್ಕೆ ಹಣ ಎಲ್ಲಿಂದ ತರುತ್ತಾರೆ?. ಮ್ಯಾನ್ ಪವರ್ ಎಲ್ಲಿಂದ ಮಾಡ್ತಾರೆ.? ರಾಜ್ಯದ ಜನರಲ್ಲಿ ಗೊಂದಲ ಮೂಡಿಸಲು ಸಿಎಂ ಹೊರಟಿದ್ದು, ಜನರನ್ನು ಡೈವರ್ಟ್ ಮಾಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…