shrivathsa
ಮೈಸೂರು: ಹೈಕಮಾಂಡ್ ಹೇಳಿದೆ ಎಂಬ ನೆಪವೊಡ್ಡಿ ಮತ್ತೊಮ್ಮೆ ಜಾತಿಗಣತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಲಿಂಗಾಯತರು ಹಾಗೂ ಒಕ್ಕಲಿಗರ ವಿರೋಧಕ್ಕೆ ಮರು ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳೆಯ ಜಾತಿಗಣತಿ ಸರ್ವೇಯಿಂದ ನೂರಾರು ಕೋಟಿ ಹಣ ಪೋಲಾಗಿದೆ. ಈ ಹಿಂದೆಯೇ ಲಿಂಗಾಯತರು ಹಾಗೂ ಒಕ್ಕಲಿಗರು ಜಾತಿಗಣತಿಗೆ ಒಪ್ಪಿರಲಿಲ್ಲ.
10 ವರ್ಷ ಹಳೆಯ ಗಣತಿ ಇದು. ಅಂಕಿ ಅಂಶಗಳು ಸರಿಯಿಲ್ಲ ಎಂದು ಹೇಳಿದ್ದೆವು. ಆದರೆ ನಾವು ಇದೇ ಜಾತಿಗಣತಿ ಬಿಡುಗಡೆ ಮಾಡ್ತೀವಿ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಹೈಕಮಾಂಡ್ ಹೇಳಿದೆ ಎಂದು ಮತ್ತೊಮ್ಮೆ ಗಣತಿ ಮಾಡಲು ಹೊರಟಿದ್ದಾರೆ. ಇದಕ್ಕೆ ಹಣ ಎಲ್ಲಿಂದ ತರುತ್ತಾರೆ?. ಮ್ಯಾನ್ ಪವರ್ ಎಲ್ಲಿಂದ ಮಾಡ್ತಾರೆ.? ರಾಜ್ಯದ ಜನರಲ್ಲಿ ಗೊಂದಲ ಮೂಡಿಸಲು ಸಿಎಂ ಹೊರಟಿದ್ದು, ಜನರನ್ನು ಡೈವರ್ಟ್ ಮಾಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…