mahesh (1)
ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ನಾಳೆ ಸಂಜೆಯೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ. ಸಿದ್ದರಾಮಯ್ಯ ಸುತ್ತಮುತ್ತ ಇರುವ ಡೋಂಗಿಗಳನ್ನು ಮೆಚ್ಚಿಸುವ ಸಲುವಾಗಿ ದಸರಾ ಉದ್ಘಾಟನೆ ಮಾಡಲು ಬಾನು ಮುಷ್ತಾಕ್ರನ್ನು ಆಯ್ಕೆ ಮಾಡಿದ್ದೀರಾ? ಇಡೀ ದಸರಾ ಧಾರ್ಮಿಕ ಪರಂಪರೆಗೆ ಅನುಸಾರವಾಗಿ ನಡೆಯುತ್ತದೆ. ನಮಗೆ ಬಾನು ಮುಷ್ತಾಕ್ ಮೇಲೆ ದ್ವೇಷವಿಲ್ಲ. ಆದರೆ ಬಾನು ಮುಷ್ತಾಕ್ ಅರಿಶಿನ ಕುಂಕುಮದ ಬಣ್ಣವನ್ನು ಟೀಕೆ ಮಾಡಿದ್ದಾರೆ. ಅಲ್ಲದೇ ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಈ ವಿಚಾರದಲ್ಲಿ ಅಗತ್ಯ ಬಿದ್ದರೆ ಹೋರಾಟ, ಬಲಿದಾನಕ್ಕೂ ಸಿದ್ದರಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…