ಮೈಸೂರು ನಗರ

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ.

ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮಿ (ಕನ್ನಡ), ಅಶೋಕ್ ರಾಜ್ ನಿರ್ದೇಶನದ ಯಾರೇ ನೀ ಯಾರೆ (ಕನ್ನಡ), ಪವನ್ ಎಸ್ ಪಿ. ನಿರ್ದೇಶನದ ಅನ್ವಾಂಟೆಡ್ ಕಿಡ್ (ಕನ್ನಡ),ದಿಲೀಪ್ ಕುಮಾರ್ ನಿರ್ದೇಶನದ ಪೊಲಾರ್ (ಕನ್ನಡ), ಸ್ಟ್ಯಾನಿ ಜೊಯ್ಸನ್ ನಿರ್ದೇಶನದ ತ್ರೀ ಕಾಲಂ (ಕನ್ನಡ), ಕೃತರ್ಥ್ ಮಂಡೆಕುಟ್ಟಂಡ ನಿರ್ದೇಶನದ ವರ್ತಕಳ್ಳಿ (ಕನ್ನಡ), ಸೂರಜ್ ಆರ್ ಶಂಕರ್ ನಿರ್ದೇಶನದ ತ್ರೆಡ್ಸ್ ಆಫ್ ಡೆಸ್ಟಿನಿ.. ಎ ಹ್ಯಾಪಿ ಡಿಸ್ಕವರಿ (ಕನ್ನಡ), ಜೀವನ್ ಗೌಡ ನಿರ್ದೇಶನದ ರಾಜ್ ಅಮ್ಮು (ಕನ್ನಡ), ರಘು ನಾಯಕ್ ನಿರ್ದೇಶನದ ಷಟ್ಪಥ (ಕನ್ನಡ) ಹಾಗೂ ಕನಕರಾಜ್ ಬಾಲಸುಬ್ರಮಣ್ಯಂ ನಿರ್ದೇಶನದ 99 (ತಮಿಳು) ಚಿತ್ರಗಳು ಪ್ರದರ್ಶನಗೊಳ್ಳಲಿದೆ ಎಂದು ದಸರಾ ಚಲನಚಿತ್ರ ಉಪ ಸಮಿತಿಯ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

8 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

9 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

10 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

10 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

11 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

11 hours ago