ಮೈಸೂರು: ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ ನಾಳೆಯಿಂದ ದಸರಾ ರಜೆ ಆರಂಭವಾಗಲಿದೆ.
ಈ ರಜೆಯು ಅಕ್ಟೋಬರ್.7ರವರೆಗೆ ಇರಲಿದ್ದು, ಒಟ್ಟು 18 ದಿನಗಳವರೆಗೆ ಇರಲಿದೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ರಜೆಗಳು ಹಾಗೂ ಶಾಲಾ ಚಟುವಟಿಕೆಗಳ ಸಂಪೂರ್ಣ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.
ದಸರಾ ರಜೆಯು ನಾಳೆಯಿಂದ ಅಕ್ಟೋಬರ್.7ರವರೆಗೆ ಇರಲಿದ್ದು, ಈ ಅವಧಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ರಜೆಯ ಸಮಯದಲ್ಲಿ ಮಕ್ಕಳು ತಮ್ಮ ಕುಟುಂಬದೊಂದಿಗೆ ದಸರಾ ಆಚರಣೆಯಲ್ಲಿ ಭಾಗವಹಿಸಲು ರಾಜ್ಯದ ವಿವಿಧ ದಸರಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿರುತ್ತದೆ.
ಇನ್ನು ಈ ರಜೆಯ ಅವಧಿಯಲ್ಲಿ ಗಾಂಧಿ ಜಯಂತಿ, ವಾಲ್ಮೀಕಿ ಜಯಂತಿ ರಜೆಗಳನ್ನು ಸಹ ಒಳಗೊಂಡಿದ್ದು, ಈ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳಿಗೆ ವಿರಾಮ ಸಿಗಲಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…