ಮೈಸೂರು ನಗರ

ಭುವನೇಶ್ವರಿ ಒಪ್ಪದವರಿಂದ ದಸರಾ ಉದ್ಘಾಟನೆಯಾಗುತ್ತಿದೆ: ಚಕ್ರವರ್ತಿ ಸೂಲಿಬೆಲೆ ಬೇಸರ

ಮೈಸೂರು: ಭುವನೇಶ್ವರಿ ತಾಯಿಯನ್ನು ಒಪ್ಪದವರಿಂದ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಿಸುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭುವನೇಶ್ವರಿ ಒಪ್ಪದವರಿಂದ ದಸರಾ ಉದ್ಘಾಟನೆ ಮಾಡಿಸುತ್ತಿದ್ದಾರೆ. ಏನು ಮಾಡೋಕೆ ಆಗುತ್ತೆ ನಿಮ್ಮ ಹತ್ತಿರ? ಏನೂ ಮಾಡಲು ಆಗಲ್ಲ. ಕೊನೆಗೆ ಉತ್ಸವ ನಡೆಯುತ್ತೆ ಎಲ್ಲರೂ ಚಪ್ಪಾಳೆ ತಟ್ಟುತ್ತೀರಾ.! ವಿರೋಧದ ನಡುವೆಯೂ ಶಾಂತವಾಗಿದ್ದ ಹಿಂದೂಗಳು ಎಂದು ಮಾರನೇ ದಿನ ಪತ್ರಿಕೆಗಳಲ್ಲಿ ಬರೀತಾರೆ. ಇಷ್ಟೇ ಆಗೋದು. ಇದು ಬಿಟ್ಟು ಮುಂದೆ ಏನೂ ಆಗಲ್ಲ ಎಂದು ಬಾನು ಮುಸ್ತಾಕ್ ದಸರಾ ಉದ್ಘಾಟನೆ ಬಗ್ಗೆ ಹಿಂದೂಗಳೆಲ್ಲಾ ಸರಿಯಾಗಿ ವಿರೋಧ ಮಾಡಲಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago