ಶಾಸಕರನ್ನು ಒಗ್ಗೂಡಿಸುವ ಪ್ರಯತ್ನ ಶುರುವಾಗಿದೆ: ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಡೆಯಿಂದ ಜೆಡಿಎಸ್‌ನ 12 ರಿಂದ 13 ಶಾಸಕರು ಬೇಸರಗೊಂಡಿದ್ದಾರೆ. ಹೀಗಾಗಿ ಅವರನ್ನು ಒಗ್ಗೂಡಿಸುವ ಪ್ರಯತ್ನ ಶುರು ಮಾಡಿದ್ದೇನೆ ಎಂದು ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ನ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದಾಗಿದೆ. ನಾನು ಈಗಲೂ ರಾಜ್ಯ ಘಟಕದ ಅಧ್ಯಕ್ಷನಾಗಿರುವುದರಿಂದ ಪಕ್ಷದ ಶಾಸಕರು ಹಾಗೂ ನಾಯಕರನ್ನು ಒಗ್ಗೂಡಿಸುವುದು ನನ್ನ ಕರ್ತವ್ಯವಾಗಿದೆ. ಅಲ್ಲದೇ ಹೀಗಿರುವ ಪಕ್ಷಕ್ಕೆ ಬೆಂಕಿ ಬಿದ್ದಿದ್ದು, ಶಾಸಕರೆಲ್ಲರೂ ತಮ್ಮ-ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕಿದೆ. ಹಾಗಾಗಿ ಪಕ್ಷದ ಶಾಸಕರೆಲ್ಲರೂ ಒಬ್ಬೋಬ್ಬರಾಗಿ ತಮ್ಮ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈಗಲಾದರೂ ಎಚ್‌.ಡಿ.ಕುಮಾರಸ್ವಾಮಿ ಅವರು ಬುದ್ಧಿ ಕಲಿಯಬೇಕಿದ್ದು, ಜೆಡಿಎಸ್‌ ಪಕ್ಷವನ್ನು ಫ್ಯಾಮಿಲಿ ಕಂಪನಿಯಾಗಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಪಕ್ಷ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago