ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು.
ಇದರಿಂದ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ನಗರದ ಚಾಮರಾಜಪುರಂ ಏರ್ಲೈನ್ಸ್ ಹೋಟೆಲ್ ಬಳಿ ಕಾರಿನ ಮೇಲೆ ವಿದ್ಯುತ್ ಕಂಬ ಹಾಗು ಬೈಕ್ನ ಮೇಲೆ ಮರ ಬಿದ್ದಿದೆ.
ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸೋನೆ ಮಳೆಯಿಂದ ಕಚೇರಿಗೆ ಹೋಗುವವರು ಪರದಾಡುವಂತ ಸ್ಥಿತಿಯೂ ನಿರ್ಮಾಣವಾಯಿತು. ಇನ್ನೂ ಅಲ್ಲಲ್ಲಿ ಮರಗಳ ಕೊಂಬೆಗಳು ಮುರಿದು ಬಿದ್ದಿದ್ದವು
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…