ಮೈಸೂರು: ಮೈಸೂರಿನಲ್ಲಿ ಅವಧಿಗೂ ಮುನ್ನವೇ ಬಾರ್ ಅಂಡ್ ರೆಸ್ಟೋರೆಂಟ್ ತೆರೆದಿದ್ದ ಮಾಲೀಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಮೈಸೂರಿನ ಹೆಬ್ಬಾಳ, ಲೋಕನಾಯಕನಗರ, ವಿಜಯನಗರ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಅವಧಿಗೂ ಮುನ್ನವೇ ಬಾರ್ ತೆರೆದಿದ್ದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು.
ಬೆಳಿಗ್ಗೆ ಆರು ಗಂಟೆಗೂ ಮುಂಚೆ ಮದ್ಯದಂಗಡಿಗಳನ್ನು ಓಪನ್ ಮಾಡಿದ್ದ ಮಾಲೀಕರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಕಕ್ಕಾಬಿಕ್ಕಿಯಾಗಿ ಅಂಗಡಿಗಳನ್ನು ಕ್ಲೋಸ್ ಮಾಡಿದರು. ಈ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೇ ಹೊರಟರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…