ಮೈಸೂರು: ಮೈಸೂರಿನಲ್ಲಿ ಅವಧಿಗೂ ಮುನ್ನವೇ ಬಾರ್ ಅಂಡ್ ರೆಸ್ಟೋರೆಂಟ್ ತೆರೆದಿದ್ದ ಮಾಲೀಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಮೈಸೂರಿನ ಹೆಬ್ಬಾಳ, ಲೋಕನಾಯಕನಗರ, ವಿಜಯನಗರ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಅವಧಿಗೂ ಮುನ್ನವೇ ಬಾರ್ ತೆರೆದಿದ್ದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು.
ಬೆಳಿಗ್ಗೆ ಆರು ಗಂಟೆಗೂ ಮುಂಚೆ ಮದ್ಯದಂಗಡಿಗಳನ್ನು ಓಪನ್ ಮಾಡಿದ್ದ ಮಾಲೀಕರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಕಕ್ಕಾಬಿಕ್ಕಿಯಾಗಿ ಅಂಗಡಿಗಳನ್ನು ಕ್ಲೋಸ್ ಮಾಡಿದರು. ಈ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೇ ಹೊರಟರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…