ಮೈಸೂರು: ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ ಹಾಗೂ ಹಿರಿಯ ಪತ್ರಕರ್ತ ಈಚನೂರು ಕುಮಾರ್ ಅವರು ಇಂದು ನಿಧನರಾಗಿದ್ದಾರೆ.
ಈಚನೂರು ಕುಮಾರ್ ಅವರು, ಇಬ್ಬರು ಮಕ್ಕಳಾದ ಅಕ್ಷರಾ ಹಾಗೂ ಪತ್ರಕರ್ತ ಅಜಿತ್ರನ್ನು ಅಗಲಿದ್ದಾರೆ.
ಮೈಸೂರು ರಾಜ್ಯದ ಕಥೆಗಳು, ಅರಮನೆ, ರಾಜವಂಶಸ್ಥರ ಬಗ್ಗೆ ಸೊಗಸಾಗಿ ವಿವರಿಸುತ್ತಿದ್ದ ಅವರು, ಎಲ್ಲರನ್ನೂ ಬಹಳ ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು.
ಮೈಸೂರು ಸಂಸ್ಥಾನ ಹುಟ್ಟಿದ್ದು ಹೇಗೆ ಎಂಬುದನ್ನು ಇವರು ಸವಿವರವಾಗಿ ತಿಳಿಸಿದ್ದು, ಎಲ್ಲರಿಗೂ ಕೂಡ ಅರ್ಥವಾಗುವ ರೀತಿಯಲ್ಲಿ ಮಾಹಿತಿ ನೀಡುತ್ತಿದ್ದರು.
ಈಚನೂರು ಕುಮಾರ್ ನಿಧನಕ್ಕೆ ಪತ್ರಕರ್ತರು ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…