ಮೈಸೂರು: ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ ಹಾಗೂ ಹಿರಿಯ ಪತ್ರಕರ್ತ ಈಚನೂರು ಕುಮಾರ್ ಅವರು ಇಂದು ನಿಧನರಾಗಿದ್ದಾರೆ.
ಈಚನೂರು ಕುಮಾರ್ ಅವರು, ಇಬ್ಬರು ಮಕ್ಕಳಾದ ಅಕ್ಷರಾ ಹಾಗೂ ಪತ್ರಕರ್ತ ಅಜಿತ್ರನ್ನು ಅಗಲಿದ್ದಾರೆ.
ಮೈಸೂರು ರಾಜ್ಯದ ಕಥೆಗಳು, ಅರಮನೆ, ರಾಜವಂಶಸ್ಥರ ಬಗ್ಗೆ ಸೊಗಸಾಗಿ ವಿವರಿಸುತ್ತಿದ್ದ ಅವರು, ಎಲ್ಲರನ್ನೂ ಬಹಳ ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು.
ಮೈಸೂರು ಸಂಸ್ಥಾನ ಹುಟ್ಟಿದ್ದು ಹೇಗೆ ಎಂಬುದನ್ನು ಇವರು ಸವಿವರವಾಗಿ ತಿಳಿಸಿದ್ದು, ಎಲ್ಲರಿಗೂ ಕೂಡ ಅರ್ಥವಾಗುವ ರೀತಿಯಲ್ಲಿ ಮಾಹಿತಿ ನೀಡುತ್ತಿದ್ದರು.
ಈಚನೂರು ಕುಮಾರ್ ನಿಧನಕ್ಕೆ ಪತ್ರಕರ್ತರು ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…