ಮೈಸೂರು ನಗರ

ಸಿಹಿ ಹಂಚಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಚಾಮರಾಜ ಜೋಡಿ ರಸ್ತೆಯಲ್ಲಿ ವರನಟ ಡಾ. ರಾಜ್‌ಕುಮಾರ್ ಪ್ರತಿಮೆ ಮುಂಭಾಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ ತಮ್ಮ ಕಲಾ ಸೇವೆ ನಿರಂತರವಾಗಿರಲಿ, ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಾಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿ ಬರಲಿ ಎಂದು ಹಾರೈಸುತ್ತೇನೆ ಎಂದರು.

ಮಯೂರ ಕನ್ನಡ ಯುವಕರ ಅಧ್ಯಕ್ಷರಾದ ಜಿ ರಾಘವೇಂದ್ರ, ಕೆಪಿಸಿಸಿ ಸದಸ್ಯರಾದ ನಜರ್‌ಬಾದ್ ನಟರಾಜ್, ಕಿಶೋರ್ ಕುಮಾರ್, ಎಸ್.ಎನ್.ರಾಜೇಶ್, ಮೋಹನ್, ಮಂಜುನಾಥ್, ರವಿಚಂದ್ರ, ಸುಚಿಂದ್ರ, ಚಕ್ರಪಾಣಿ, ಹರೀಶ್ ನಾಯ್ಡು, ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

1 hour ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

2 hours ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

2 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

3 hours ago

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…

3 hours ago

ಚಿಕ್ಕಬಳ್ಳಾಪುರಕ್ಕೂ ಅಲಿ ಖಮೇನಿಗೂ ಇದೆ ನಂಟು

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…

3 hours ago